ಶಿವಮೊಗ್ಗದಲ್ಲಿ 7ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಸುತ್ತೂರು ಶ್ರೀ ಸಾನಿಧ್ಯ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು.

ಶಿವಮೊಗ್ಗದಲ್ಲಿ 7ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಸುತ್ತೂರು ಶ್ರೀ ಸಾನಿಧ್ಯ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು. ಶಿವಮೊಗ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ, ಶಿವಮೊಗ್ಗ ಹಾಗೂ ನಗರದ ವಿವಿಧ ಸಂಘ ಸಂಸ್ಥೆಗಳು ಮತ್ತು …

ಶಿವಮೊಗ್ಗದಲ್ಲಿ 7ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಸುತ್ತೂರು ಶ್ರೀ ಸಾನಿಧ್ಯ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು. Read More

ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ

ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ ಶಿವಮೊಗ್ಗ: ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ಪ್ರಜಾಪ್ರಭುತ್ವದ ಪ್ರಥಮ ಮಾದರಿ ಎನಿಸಿದ ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾದ ಅಲ್ಲಮಪ್ರಭುದೇವರು ಕನ್ನಡದ ಅನುಭಾವ ಪರಂಪರೆಗೆ ಹೊಸ ಮೌಲ್ಯಗಳನ್ನು ಕೊಟ್ಟವರು ಎಂದು ಚಿಕ್ಕಮಗಳೂರಿನ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು, ಶಿವಮೊಗ್ಗ ಬಸವಕೇಂದ್ರದ ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದ್ದಾರೆ. ಬಸವಪರ ಸಂಘಟನೆಗಳು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಲ್ಲಮಪ್ರಭುದೇವರ ಜಯಂತಿ ಸಾನ್ನಿಧ್ಯವಹಿಸಿ ಅವರು ಅಶೀರ್ವಚನ ನೀಡಿದರು. ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ, ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ ಅಲ್ಲಮ ಪ್ರಭುಗಳು,  ದೇಶ ಸಂಚಾರ ಮಾಡಿ ಸಾಮಾನ್ಯನಿಂದ ಸಾಧಕನವರೆಗೂ- ಎಲ್ಲರ ಸಾಧನೆಯ ಓರೆಕೋರೆಗಳನ್ನು ತಿದ್ದಿ ಸರಿದಾರಿಗೆ ಕಳಿಸಿದ ಮಹಾನುಭಾವಿ ಎಂದರು. ಕನ್ನಡ …

ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ Read More