ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ೨೦೦೯ ಮತ್ತು ೨೦೧೦ನೇ ಸಾಲಿನ ಬಿ.ಎಡ್ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹಮಿಲನ

ಶಿವಮೊಗ್ಗ, ಏ.೨೮ : ಸ್ನೇಹ ಮಿಲನದಂತಹ ಕಾರ್ಯಕ್ರಮಗಳು ಮನುಷ್ಯರ ಭಾವನೆಗಳನ್ನು ಬಾಂಧವ್ಯಗಳನ್ನು ಜೀವಂತವಾಗಿಟ್ಟುಕೊಳ್ಳುವಲ್ಲಿ ಸಹಾಯಕವಾಗುತ್ತದೆ ಎಂದು ಪ್ರಾಂಶುಪಾಲ ವಿಜಯ್‌ಕುಮಾರ್ ಹೇಳಿದರು. ಅವರು ಕಂಟ್ರಿಕ್ಲಬ್‌ನಲ್ಲಿ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಭದ್ರವಾತಿ ಇವರು ಆಯೋಜಿಸಿದ್ದ  ಗುರುವಂದನಾ ಮತ್ತು ಸ್ನೇಹಮಿಲನ ಕಾರ್ಯಕ್ರಮದಲ್ಲಿ   ಭಾಗವಹಿಸಿ ಮಾತನಾಡಿದರು. …

ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ೨೦೦೯ ಮತ್ತು ೨೦೧೦ನೇ ಸಾಲಿನ ಬಿ.ಎಡ್ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹಮಿಲನ Read More